ಜನನ ಮರಣ ಪ್ರಮಾಣ ಪತ್ರ ಉಚಿತ! ನೋಂದಣಿ

ಕರ್ನಾಟಕದಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರಗಳ ನೋಂದಣಿ ಪ್ರಕ್ರಿಯೆ ಜುಲೈ 01 ರಿಂದ ಆರಂಭಾಗಲಿದೆ ನಿರ್ವಹಣೆಯನ್ನು ಸ್ಥಳೀಯ ಸಂಸ್ಥೆಗಳು, ಪೌರಾಯುಕ್ತ ಕಚೇರಿಗಳು, ಮತ್ತು ಗ್ರಾಮ ಪಂಚಾಯತಿಗಳು ಮಾಡುತ್ತವೆ. ಇಲ್ಲಿದೆ ಜುಲೈ ತಿಂಗಳ ಪ್ರಕ್ರಿಯೆಗೆ ಸಂಬಂಧಿಸಿದ ಪೂರ್ಣ ಮಾಹಿತಿಯನ್ನು ನಾವು ನೀಡಲಿದ್ದೇವೆ. ಜನನ ಪ್ರಮಾಣ ಪತ್ರ ನೋಂದಣಿ ಪ್ರಕ್ರಿಯೆ ಹೇಗೆ ಎಂದು ನೋಡೋಣ 1. ಮೊದಲಿಗೆ ಅರ್ಜಿಯ ಸಲ್ಲಿಕೆ : ನೀವು ಆನ್ಲೈನ್ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಲು ಇಚ್ಛಿಸಿದರೆ- ನೀವು ಕರ್ನಾಟಕ ಸರ್ಕಾರದ [ಜನನ ಮತ್ತು ಮರಣ … Read more

ಕರ್ನಾಟಕ ರಾಜ್ಯದಲ್ಲಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನ

ಕರ್ನಾಟಕ ರಾಜ್ಯದಲ್ಕಿ ಮರುವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿ ತೋಟಗಾರಿಕ ಬೆಳೆಗಳನ್ನು 2024 25 ನೇ ಸಾಲಿನ ಹಿಂಗಾರು ಮತ್ತು ಮುಂಗಾರು ಹಂಗಾಮಗಳಿಗೆ ಗ್ರಾಮ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳ ಮಟ್ಟಕ್ಕೆ ಅಳವಡಿಸಿ ಅನುಷ್ಠಾನಗೊಳಿಸಲು ಅಧಿಸೂಚನೆ ಹೊರಡಿಸಿದೆ.2024-25ನೇ ಸಾಲಿನಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮುಗಳ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್ಲೈನ್ ಪೋರ್ಟಲ್ ಮೂಲಕ ಮಾತ್ರ ನೋಂದಾಯಿಸಲು ಆದೇಶಿಸಿದೆ.ಸಂರಕ್ಷಣೆಯ ತಂತ್ರಾಂಶವು Fruits ತಂತ್ರಾಶದೊಂದಿಗೆ ಸಂಯೋಜಿಸಲಾಗಿದ್ದು, ಬೆಳೆ … Read more

SSC CGL 2024 ನೇಮಕಾತಿ ಅಧಿಸೂಚನೆ

ಸಿಬ್ಬಂದಿ ಆಯ್ಕೆ ನಿಯೋಗ ನಡೆಸುವ ಸಂಯೋಜಿತ ಪದವಿ ಮಟ್ಟ ಪರೀಕ್ಷೆಯ (SSC CGL) 2024 ರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಆಸಕ್ತ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಸಿಬ್ಬಂದಿ ಆಯ್ಕೆ ನಿಯೋಗ ತನ್ನ ಅಧಿಕೃತ ವೆಬ್‌ಸೈಟ್ ಅಂದರೆ ssc.gov.in ನಲ್ಲಿ 17727 ಖಾಲಿ ಹುದ್ದೆಗಳ ನೇಮಕಾತಿಗಾಗಿ SSC CGL ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಸಂಯೋಜಿತ ಪದವಿ ಮಟ್ಟದ ಪರೀಕ್ಷೆ 2024 ಗೆ ಜೂನ್ 24 ರಿಂದ ಜುಲೈ 24 ರವರೆಗೆ ಅರ್ಜಿ ಸಲ್ಲಿಸಬಹುದು. ಅಧಿಸೂಚನೆ, ಪರೀಕ್ಷೆಯ ದಿನಾಂಕ, … Read more

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳಲ್ಲಿ 9000 ವಿವಿಧ ಹುದ್ದೆಗಳ ನೇಮಕಾತಿ.

ಕರ್ನಾಟಕ ರಾಜ್ಯದ ಯುವಜನತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಆರಿಸಿಕೊಳ್ಳುವುದು. ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಅದರ ಪರಿಣಾಮವಾಗಿ ಬೇರೆ ರಾಜ್ಯದ ಯುವಜನತೆ ನಮ್ಮ ರಾಜ್ಯದಲ್ಲಿ ಬ್ಯಾಂಕ್ ಉದ್ಯೋಗವನ್ನು ಗಳಿಸುತ್ತಿದ್ದಾರೆ. ದಕ್ಷಿ ಕನ್ನಡ ಜಿಲ್ಲೆ ದೇಶದಲ್ಲಿ ಬ್ಯಾಂಕಿಂಗ್ ಉದ್ಯಮವನ್ನು ಆರಂಭಿಸಿದ ಮೊದಲ ಜಿಲ್ಲೆ. ಇಂತಹ ಜಿಲ್ಲೆಯ ಜನತೆಗೆ ಈಗ ಪುನಃ ಒಂದು ಸುವರ್ಣಾವಕಾಶ. ಏನೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು … Read more

ಗಮನಿಸಿ ದುಬೈ ಹೊಸ ವಲಸೆ ನೀತಿಯಲ್ಲಿ ಬದಲಾವಣೆ ಹೆಚ್ಚಿನ ಮಾಹಿತಿ ಇಲ್ಲಿದೆ

ದುಬೈ ಹೊಸ ವಲಸೆ ನೀತಿ ಪ್ರಕಟದುಬೈ ತನ್ನ ಹೊಸ ವಲಸೆ ನೀತಿಯನ್ನು ಪ್ರಕಟಿಸಿದೆ. ವಲಸಿಗರು ವೀಸಾದ ಅವಧಿ ಮೀರಿದ ನಂತರ ಐದು ದಿನಗಳಿಗಿಂತ ಹೆಚ್ಚು ಕಾಲ ಉಳಿದುಕೊಂಡಿದ್ದರೆ ಅವರನ್ನು ಪೂರ್ವ ಸೂಚನೆ ಇಲ್ಲದೆ ಶಾಶ್ವತವಾಗಿ ಗಡಿಪಾರು ಮಾಡಲಾಗುತ್ತದೆ. ಇದಲ್ಲದೆ ಅವರ ಹೆಸರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು. ಮತ್ತು ಅವರಿಗೆ ಯಾವುದೇ ಕೆಲಸಕ್ಕಾಗಿ ವೀಸಾವನ್ನು ನಿರಾಕರಿಸಲಾಗುತ್ತದೆ ಮತ್ತು ಜೀವಮಾನವಿಡಿ ಪ್ರವೇಶ ನಿಷೇಧಿಸಲಾಗುವುದು . ಯಾವುದೇ ರೀತಿಯ ಸಮಸ್ಯೆಗಳನ್ನು ತಪ್ಪಿಸಲು ದಯವಿಟ್ಟು ಈ ಹೊಸ ನಿಯಮವನ್ನು ನಿಮ್ಮ ಎಲ್ಲಾ ಗ್ರಾಹಕರಿಗೆ ತುರ್ತಾಗಿ … Read more

ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ

ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ಬಿ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಅರಿವು ಶಿಕ್ಷಣ ಸಾಲ ಯೋಜನೆ (ಫ್ರೆಶ್)”ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-Jul-2024 ಅರ್ಹತೆಗಳು : ಅಧಿಕೃತ ವೆಬ್ಸೈಟ್ ಇದನ್ನೂ ಓದಿ :

ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಸ್ವಯಂ ಘೋಷಣೆಗೆ ಸೂಚನೆ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿಯನ್ನು 2023ರಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಲು ತಿಂಗಳ 25ನೇ ತಾರೀಕಿನೊಳಗೆ ತಾನು ನಿರುದ್ಯೋಗಿ, … Read more

PM ವಿಶ್ವಕರ್ಮ ಯೋಜನೆಯಲ್ಲಿ ನೋಂದಣಿ

ಪಿ.ಎಂ. ವಿಶ್ವಕರ್ಮ ಯೋಜನೆಯಲ್ಲಿ ನೋಂದಣಿ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಕೇಂದ್ರ ಸರಕಾರ ಪಿ.ಎಂ‌. ವಿಶ್ವಕರ್ಮ ಯೋಜನೆಯಡಿ ಮರಗೆಲಸ, ದೋಣಿ, ಶಸ್ತ್ರಾಸ್ತ್ರ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ, ಆಭರಣ, ಕುಂಬಾರಿಕೆ, ಶಿಲ್ಪಿ , ಪಾದರಕ್ಷೆ ತಯಾರಿ, ಗಾರೆ, ಕಲ್ಲು , ಕುಟ್ಟಿಗ , ಬುಟ್ಟಿ, ಚಾಪೆ, ಕಸಪೊರಕೆ ತಯಾರಿ, ತೆಂಗಿನ ನಾರಿನ ಕೆಲಸಗಾರರು, ಗೊಂಬೆ ಆಟಿಕೆ ತಯಾರಕರು, ಕ್ಷೌರಿಕ, ಹೂಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆ ನೇಯ್ಗೆ ಮಾಡುವ ಕುಶಲಕರ್ಮಿಗಳಿಗೆ ವಿವಿಧ ಸೌಲಭ್ಯಗಳನ್ನು … Read more

RRB ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ನೇಮಕ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವುದು ಹಲವರ ಕನಸಾಗಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ . ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ ಉದ್ಯೋಗಾಂಕ್ಷಿಗಳಿಗೆ ಹುದ್ದೆಗಳ ಸಂಖ್ಯೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ರೈಲ್ವೆ ನೇಮಕಾತಿ ಮಂಡಳಿ ಸಿಹಿ ಸುದ್ದಿ ನೀಡಿದೆ. ಹುದ್ದೆಗಳ ಸಂಖ್ಯೆಯನ್ನು 14,843 ರಿಂದ 49,164 ಕ್ಕೆ ಏರಿಕೆ ಮಾಡಲಾಗಿದೆ. ಈ ಮೊದಲು 9,144 ಇದ್ದ ಆರ್ ಆರ್ ಬಿ ತಾಂತ್ರಿಕ ಹುದ್ದೆಗಳ ಸಂಖ್ಯೆಯನ್ನು 30,365ಕ್ಕೆ ಹೆಚ್ಚಿಸಲಾಗಿದೆ.ಹುಬ್ಬಳ್ಳಿ ಕೇಂದ್ರವಾಗಿರುವ ನೈರುತ್ಯ ವಲಯದಲ್ಲಿ … Read more

TET ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

ಶಾಲಾ ಶಿಕ್ಷಣ ಇಲಾಖೆಯು ಜೂ.30ರಂದು ನಡೆಸಲಿರುವಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ-2024) ಪ್ರವೇಶಪತ್ರಗಳನ್ನುಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರೀಕ್ಷೆಯು ಜೂ.30ರ ಬೆಳಗ್ಗೆ ಮತ್ತುಮಧ್ಯಾಹ್ನ ಎರಡು ಅವಧಿಯಲ್ಲಿ ನಡೆಯಲಿದೆ. ಪ್ರವೇಶಪತ್ರ ಜೂ.20ರಿಂದಇಲಾಖೆ ವೆಬ್‌ಸೈಟ್ ನಲ್ಲಿ ಲಭ್ಯವಾಗಲಿದೆ. ಅಭ್ಯರ್ಥಿಗಳು ಯೂಸರ್ ಐಡಿ ಮತ್ತು ಪಾಸ್‌ವರ್ಡ್ನಮೂದಿಸಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಗೆ ಹಾಜರಾಗುವಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.ಅದರಂತೆ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. TET ಪ್ರವೇಶಪತ್ರ ಡೌನ್‌ಲೋಡ್‌ ಮಾಡುವ ಹಂತಗಳು : STEP 1 : ಇಲಾಖೆ ವೆಬ್‌ಸೈಟ್‌ ಗೆ ಕ್ಲಿಕ್ ಮಾಡಿ … Read more